
ರಂಗಭೂಮಿಯಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ರಂಗ ನಿರ್ದೇಶಕಿ
ಮಲ್ಲಾಡಿಹಳ್ಳಿ ಮಲ್ಲಾಡಿಹಳ್ಳಿ ಇಂದು ರಂಗಭೂಮಿಯಾಗಿದೆ ಎಂದು ಪ್ರಸಿದ್ಧ ರಂಗನಿರ್ದೇಶಕ
ಅಭಿನವ ಧನ್ವಂತರಿ, ವ್ಯಾಯಾಮ ಮೇಷ್ಟ್ರು, ತಿರುಕನಾಮಾಂಕಿತ ಪೂಜ್ಯ ಶ್ರೀ
ಮಲ್ಲಾಡಿಹಳ್ಳಿ: ನಿರಂತರ ಅಭ್ಯಾಸದಿಂದ ಉನ್ನತ ಸ್ಥಾನಪಡೆಯಬಹುದು ಎಂದು ಭಾರತೀಯ ಜೀವ ವಿಮಾ ನಿಗಮ ಶಿವಮೊಗ್ಗ ವಿಭಾಗದ ಪ್ರಾಂಶುಪಾಲ ನಾಗರಾಜ್ ನುಡಿದರು. ಅವರು ಅನಾಥಸೇವಾಶ್ರಮದಲ್ಲಿ ಏರ್ಪಡಿಸಲಾಗಿದ್ದ ಭಾರತೀಯ ಜೀವವಿಮಾ ನಿಗಮದ ಸಹಯೋಗದೊಂದಿಗೆ ಸ್ಥಾಪಿಸಲಾದ ಸೋಲಾರ್ ಲೈಟಿಂಗ್ ಘಟಕ ಉದ್ಘಾಟಿಸಿ ಮಾತನಾಡಿದರು. ಸ್ವಾಮೀಜಿಯವರು ಸ್ಥಾಪಿಸಿದ ಆಶ್ರಮದಲ್ಲಿ ಅಭ್ಯಾಸ ಮಾಡುತ್ತಿರುವುದು ವಿದ್ಯಾರ್ಥಿಗಳ ಪುಣ್ಯದ ಕೆಲಸ ಇಲ್ಲಿ ಅಭ್ಯಾಸ ಮಾಡಿದವರು ಉನ್ನತ ಸ್ಥಾನಕ್ಕೇರಿದಾಗ ಆಶ್ರಮಕ್ಕೆ ಕೊಡುಗೆ ನೀಡುವುದರ ಮೂಲಕ ಆಶ್ರಮದ ಬೆಳವಣಿಗೆಗೆ ಸಹಕರಿಸಬೇಕು ಎಂದು ತಿಳಿಸಿದರು. ಸೆಲ್ಕೋ ಸೋಲಾರ್ ಲೈಟ್ ಅಸಿಸ್ಟೆಂಟ್ ಜನರಲ್ […]
ಗಾಂಧೀಜಿಯವರ ಆದರ್ಶ ಇಂದಿಗೂ ಪ್ರಸ್ತುತವಾಗಿದ್ದು ಅವರ ಕೃತಿಗಳನ್ನು ನಿರಂತರವಾಗಿ ಓದುವುದರಿಂದ ಸಮಾಜಿಕವಾಗಿ, ಶೈಕ್ಷಣಿಕವಾಗಿ ಬದಲಾಗಬಹುದು ಎಂದು ಭಾರತೀಯ ಜೀವ ವಿಮಾ ನಿಗಮದ ಸೀನಿಯರ್ ಡಿವಿಜನಲ್ ಮ್ಯಾನೇಜರ್ ಜೆ.ಎಂ.ಯೋಗಾನಂದ ಮೂರ್ತಿ ನುಡಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಏರ್ಪಡಿಸಿದ್ದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ಮಲ್ಲಾಡಿಹಳ್ಳಿ ಸ್ವಾಮೀಜಿಯವರು ಗಾಂಧೀಜಿಯವರಿಂದ ಪ್ರೇರಿತವಾಗಿದ್ದು ಇಂತಹ ಆಶ್ರಮವನ್ನು ಕಟ್ಟಲಿಕ್ಕೆ ಸಾಧ್ಯವಾಗಿದೆ. ಗಾಂಧೀಜಿಯವರ ಮತ್ತು ರಾಘವೇಂದ್ರ ಸ್ವಾಮೀಜಿಯವರ ಸರಳತೆಯ ಕೆಲವು ಅಂಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡಾಗ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ […]
Dear Malldihalli studied students & Raghavendra swamiji dovotees,Well wishers please Note Because of power cut during night time in Malladihalli creating lot of problem to students. IDEAS TO ENLIGHTEN Now Ahrama Trust decided to generate electricity power from Natural Resources like from SURYA DEVA( SUN) hence OLD STUDENT ASSOCIATION also willing to work towards rising […]
Health and Education Development Association, New Delhi gives the “Best Principal Performance Award – 2012 for the achievement and contributions in the field of Education. Principal of Sri Raghavendra B.Ed College, Malladihalli Sri Ravishankar awarded on 27-08-2012 at Speaker Hall, New Delhi.Sri Harish Rawath, Union Minister of State for Parlimentary Affairs, Govt. of India; Sri […]