News and Events

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

MALLADIHALLI OLD STUDENTS MEET ON SATUDAY 28TH 2013-BANGALORE

MALLADIHALLI OLD STUDENTS MEET ON SATUDAY 28TH 2013-BANGALORE

Thursday, September 26th, 2013

ಮಲ್ಲಾಡಿಹಳ್ಳಿ ಆಶ್ರಮದ ವಿದ್ಯಾರ್ಥಿಗಳಲ್ಲಿ ಒಂದು ವಿನಂತಿ ದಿನಾಂಕ 2 8 -9 -2013 ರಂದು ರವಿಂದ್ರ ಕಲಾಕ್ಷೇತ್ರದ ಆವರಣದಲ್ಲಿ ಹಳೆಯ ವಿದ್ಯರ್ಥಿಗಳೆಲ್ಲ ಸೇರುವುದೆಂದು ನಿಶ್ಚಯಿಸಿರುತ್ತೇವೆ ಅದ್ದರಿಂದ ತಾವುಗಳೆಲ್ಲ ಸಾಯಂಕಾಲ 5 ಗಂಟೆಗೆ ಬಂದು ಯಶಸ್ವಿಗೊಳಿಸಬೇಕು ಚರ್ಚೆಯ ವಿಷಯ ೧) ಬರಿಗೈನಲ್ಲಿ ಬಂದು ಸೇವೆಯ ಮಂತ್ರವನ್ನು ಜಪಿಸುತ್ತಾ ಸಮಾಜ ಸೇವಾ ಕೈಂಕರ್ಯದಲ್ಲಿ ಕೊನೆಯುಸಿರಿರುವವರೆಗೂ ತಮ್ಮನ್ನು ತೊಡಗಿಸಿಕೊಂಡ. ಕೇವಲ ಭಿಕ್ಷೆಯಿಂದ-ಜೋಳಿಗೆಯ ಸಹಾಯದಿಂದ ಕೋಟ್ಯಂತರ ರೂಪಾಯಿಗಳ ಮೌಲ್ಯದ ಆಶ್ರಮವನ್ನು ಸರ್ವತೋಮುಖವಾಗಿ ಬೆಳೆಸಿ ಸಮಾಜಕ್ಕೆ ಆರ್ಪಿಸಿ ಹೇಗೆ ಬಂದರೋ ಹಾಗೆ ಬರಿಗೈಯಲ್ಲಿ ತೆರಳಿದ […]

Hello world!

Monday, January 9th, 2012

Welcome to WordPress. This is your first post. Edit or delete it, then start blogging!