News and Events

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

Author Archive

ಎನ್.ಸಿ.ಸಿ. ಕೆಡೆಟ್ ಗಳಿಂದ ಯೋಗ

ಎನ್.ಸಿ.ಸಿ. ಕೆಡೆಟ್ ಗಳಿಂದ ಯೋಗ

Wednesday, June 22nd, 2016
ಯೋಗದಿಂದ ಶಾಂತಿ-ನೆಮ್ಮದಿ: ಶಿಮುಶ

ಯೋಗದಿಂದ ಶಾಂತಿ-ನೆಮ್ಮದಿ: ಶಿಮುಶ

Wednesday, June 22nd, 2016
ಯೋಗದಿಂದ ಆಧ್ಯಾತ್ಮದ ಉನ್ನತಿ: ಶಿಮುಶ

ಯೋಗದಿಂದ ಆಧ್ಯಾತ್ಮದ ಉನ್ನತಿ: ಶಿಮುಶ

Wednesday, June 22nd, 2016
ಆಧ್ಯಾತ್ಮದ ಉನ್ನತಿಯನ್ನು ಸಾಧಿಸುವುದೇ ಯೋಗ-ಡಾ.ಶಿಮುಶ

ಆಧ್ಯಾತ್ಮದ ಉನ್ನತಿಯನ್ನು ಸಾಧಿಸುವುದೇ ಯೋಗ-ಡಾ.ಶಿಮುಶ

Tuesday, June 21st, 2016

ಮಲ್ಲಾಡಿಹಳ್ಳಿ 21-06-2016 ಆಧ್ಯಾತ್ಮದ ಉನ್ನತಿಯನ್ನು ಸಾಧಿಸುವುದೇ ಯೋಗ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಹಮ್ಮಿಕೊಂಡಿದ್ದ ವಿಶ್ವಯೋಗ ದಿನಾಚರಣೆಯಲ್ಲಿ ದಿವ್ಯಸಾನ್ನಿಧ್ಯವನ್ನು ವಹಿಸಿ ಮಾತನಾಡುತ್ತಾ ಜೀವನದಲ್ಲಿ ಏನನ್ನು ಬೇಕಾದರೂ ಸರಳವಾಗಿ ಪಡೆದುಕೊಳ್ಳಬಹುದು ಆದರೆ ಶಾಂತಿ ಮತ್ತು ನೆಮ್ಮದಿಯನ್ನು ಪಡೆದುಕೊಳ್ಳಲು ಸಾಧ್ಯವಾಗುವುದು ಪತಂಜಲಿಯ ಅಷ್ಟಾಂಗ ಯೋಗದ ಮೂಲಕ ಸಾಧ್ಯವಾಗುತ್ತದೆ ಅದೂ ಸಹ ಇಂದಿನ ದಿನಗಳಲ್ಲಿ ಕಷ್ಟಸಾಧ್ಯವಾಗಿದ್ದು ‘ಅಷ್ಟಾಂಗ ಯೋಗ ಕಷ್ಟವೆನಿಸಿದೊಡೆ ಲಿಂಗ ಯೋಗದ ಮೂಲಕ ಮೋಕ್ಷ ಹೊಂದಿರಯ್ಯ’ ಮಾಡಿರಯ್ಯ ಎನ್ನುವ ಶರಣರ ವಾಕ್ಯದಂತೆ ಲಿಂಗ ದೀಕ್ಷೆಯು […]

ಮಲ್ಲಾಡಿಹಳ್ಳಿಯಲ್ಲಿ ಎನ್.ಸಿ.ಸಿ. ಕೆಡೆಟ್‍ಗಳ ಯೋಗ ಪ್ರದರ್ಶನ

Tuesday, June 21st, 2016

ಮಲ್ಲಾಡಿಹಳ್ಳಿ, 21-06-2016 ಮಲ್ಲಾಡಿಹಳ್ಳಿಯಲ್ಲಿ ಜೂನಿಯರ್ ಎನ್.ಸಿ.ಸಿ ಕೆಡೆಟ್‍ಗಳು ಹಾಗೂ ಸೀನಿಯರ್ ಎನ್.ಸಿ.ಸಿ ಕೆಡೆಟ್‍ಗಳು ಯೋಗ ಪ್ರದರ್ಶನ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಟಿ.ಎಚ್.ಗುಡ್ಡಪ್ಪ ಮಾತನಾಡಿ ಎನ್.ಸಿ.ಸಿ ವಿಭಾಗಗಳ 400ಕ್ಕೂ ಹೆಚ್ಚು ಕೆಡೆಟ್‍ಗಳು ಒಂದೇ ವೇದಿಕೆಯಲ್ಲಿ  ವಿಶ್ವಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ. ವಿವಿಧ ರೀತಿಯ ಯೋಗಾಸನಗಳ ಅಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಸದೃಡತೆಯನ್ನು ತಂದುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಸೀನಿಯರ್ ಬೆಟಾಲಿಯನ್ ಕಮಾಂಡರ್ ಎಚ್.ಟಿ.ರಮೇಶ್ ಹಾಗೂ ಜ್ಯೂನಿಯರ್ ಬೆಟಾಲಿಯನ್ ಕಮಾಂಡರ್ ಹಾರೋಮಠ್ ಹಾಗೂ ಇತರೆ ಎನ್.ಸಿ.ಸಿ […]

3000 ವಿದ್ಯಾರ್ಥಿಗಳಿಗೆ ಏಕಕಾಲಕ್ಕೆ ಯೋಗ ತರಬೇತಿ

3000 ವಿದ್ಯಾರ್ಥಿಗಳಿಗೆ ಏಕಕಾಲಕ್ಕೆ ಯೋಗ ತರಬೇತಿ

Monday, June 20th, 2016

ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಎಲ್ಲ ಶಾಲಾ ಕಾಲೇಜುಗಳ ಒಟ್ಟು 3000 ವಿದ್ಯಾರ್ಥಿಗಳಿಗೆ ಜೂನ್-21ರ ಪೂರ್ವಭಾವಿಯಾಗಿ ವಿವಿಧ ಯೋಗಾಸನಗಳು ಹಾಗೂ ಸೂರ್ಯನಮಸ್ಕಾರ ಪದ್ಧತಿಯೊಂದಿಗೆ ತರಬೇತಿ ನೀಡಲಾಯಿತು. ಪೂಜ್ಯ ಶ್ರೀ ರಾಘವೇಂದ್ರ ಸ್ವಾಮೀಜಿ ರಚಿತ ಯೋಗ ಪದ್ಧತಿಯನ್ನು ಯೋಗ ತರಬೇತುದಾರ ಎಸ್.ಆರ್.ಸಂತೋಷ್ ಕುಮಾರ್ ಮಾರ್ಗದರ್ಶನದಲ್ಲಿ 12 ಆಸನಗಳು, ಸೂರ್ಯನಮಸ್ಕಾರ ಮತ್ತು ಧ್ಯಾನ ಪದ್ಧತಿಯನ್ನು 1 ಗಂಟೆಗೂ ಹೆಚ್ಚು ಸಮಯದಲ್ಲಿ ಹೇಳಿಕೊಡಲಾಯಿತು. ಇದೇ ಮಂಗಳವಾರ ಜೂನ್-21ರಂದು ನಡೆಯಲಿರುವ ವಿಶ್ವಯೋಗ ದಿನಾಚರಣೆ ಸಂದರ್ಭದಲ್ಲಿ ಇಲ್ಲಿ ಕಲಿತ ವಿದ್ಯಾರ್ಥಿಗಳಿಂದ ಪ್ರದರ್ಶನ ಏರ್ಪಡಿಸಲಾಗುವುದು. ಡಾ.ಶಿವಮೂರ್ತಿ ಮುರುಘಾಶರಣರ ಸಾನ್ನಿಧ್ಯ […]

ಏಕಕಾಲಕ್ಕೆ 3 ಸಾವಿರ ವಿದ್ಯಾರ್ಥಿಗಳಿಗೆ ಯೋಗ ತರಬೇತಿ!

ಏಕಕಾಲಕ್ಕೆ 3 ಸಾವಿರ ವಿದ್ಯಾರ್ಥಿಗಳಿಗೆ ಯೋಗ ತರಬೇತಿ!

Sunday, June 19th, 2016
ಮಕ್ಕಳಿಗೆ ಮೌಲ್ಯಯುಕ್ತ ಶಿಕ್ಷಣ ಅವಶ್ಯ

ಮಕ್ಕಳಿಗೆ ಮೌಲ್ಯಯುಕ್ತ ಶಿಕ್ಷಣ ಅವಶ್ಯ

Saturday, February 13th, 2016
ಭಾರತದ ಸಂಸ್ಕøತಿಯ ರಾಯಭಾರಿ ವಿವೇಕಾನಂದರು-ಪ್ರಾಚಾರ್ಯ ಟಿ.ಎಚ್.ಗುಡ್ಡಪ್ಪ

ಭಾರತದ ಸಂಸ್ಕøತಿಯ ರಾಯಭಾರಿ ವಿವೇಕಾನಂದರು-ಪ್ರಾಚಾರ್ಯ ಟಿ.ಎಚ್.ಗುಡ್ಡಪ್ಪ

Saturday, January 30th, 2016

ಭಾರತದ ಸಂಸ್ಕøತಿಯ ರಾಯಭಾರಿ ವಿವೇಕಾನಂದರು ಎಂದು ಪ್ರಾಚಾರ್ಯ ಟಿ.ಎಚ್.ಗುಡ್ಡಪ್ಪ ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ವಿವೇಕಾನಂದರು ಭಾರತದ ಸಂಸ್ಕøತಿಯನ್ನು ವಿಶ್ವಕ್ಕೆ ಸಾರಿದ ಮೊದಲಿಗರು ಅಮೇರಿಕಾದಂತಹ ರಾಷ್ಟ್ರಗಳಲ್ಲಿ ಭಾರತದ ಸಂಸ್ಕøತಿಯನ್ನು ಅಂದು ಪ್ರಚಾರ ಮಾಡಿ ಇಂದಿಗೂ ಅಮೇರಿಕನ್ನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿಸಿದರು ವಿವೇಕಾನಂದರು ಎಂದರು. ಭಾರತದ ಯುವಶಕ್ತಿ ಅತ್ಯಂತ ಪ್ರಬಲವಾದದ್ದು ಅದನ್ನು ಹೆಚ್ಚು ಬಳಸಿದಲ್ಲಿ ವಿಶ್ವದಲ್ಲೇ ಭಾರತ ಪ್ರಥಮಸಾಲಿನಲ್ಲಿ ನಿಲ್ಲುತ್ತದೆ ಎಂದರು. ಕಾರ್ಯಕ್ರಮದಲ್ಲಿ […]

ಜೀವನದಲ್ಲಿ ಶಿಸ್ತನ್ನು ಬೆಳೆಸಿಕೊಳ್ಳಿ-ಡಾ.ಶಿ.ಮು.ಶ

Tuesday, January 26th, 2016

ಜೀವನದಲ್ಲಿ ಶಿಸ್ತನ್ನು ಬೆಳೆಸಿಕೊಂಡು ಉತ್ತಮ ನಾಗರೀಕರಾಗುವಂತೆ ಡಾ.ಶಿವಮೂರ್ತಿ ಮುರುಘ ಶರಣರು ತಿಳಿಸಿದರು. ಅವರು ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಎಲ್ಲ ಶಾಲಾ ಕಾಲೇಜುಗಳ ವತಿಯಿಂದ ಏರ್ಪಡಿಸಿದ್ದ 67ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಉತ್ತಮ ನಾಗರೀಕರಾಗಲು ಉತ್ತಮ ಶಿಕ್ಷಣವನ್ನು ಪಡೆಯಬೇಕು ಉತ್ತಮ ಸಂಸ್ಕøತಿಯನ್ನು ಮೈಗೂಡಿಸಿಕೊಳ್ಳಬೇಕು ಮುಂದೆ ಉತ್ತಮ ನಾಗರೀಕರಾಗಿ ಉತ್ತಮ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ ಎಂದರು. ಅನಾಥಸೇವಾಶ್ರಮವು ಉತ್ತಮ ಶಿಕ್ಷಣ ನೀಡಲು ಪೂರಕವಾದ ಎಲ್ಲ ವ್ಯವಸ್ಥೆಗಳನ್ನು ಮಾಡಿದ್ದು ಇಂದು ಇಲ್ಲಿ ಓದುವ ವಿದ್ಯಾರ್ಥಿಗಳು ಉತ್ತಮ […]