![ಒಳ್ಳೆತನಗಳು ಹೆಚ್ಚು ಬಿಂಬಿತವಾದಷ್ಟು ಸಮಾಜದ ಪರಿವರ್ತನೆ ಸಾಧ್ಯ-ಡಾ.ಎಸ್.ಎಸ್.ಪಾಟೀಲ್](https://malladihalliast.com/wp-content/uploads/2017/04/S.S.Patil-Inaguaration-Speech-at-B.Ed-College-Malladihalli-150x150.jpg)
ಒಳ್ಳೆತನಗಳು ಹೆಚ್ಚು ಬಿಂಬಿತವಾದಷ್ಟು ಸಮಾಜದ ಪರಿವರ್ತನೆ ಸಾಧ್ಯ-ಡಾ.ಎಸ್.ಎಸ್.ಪಾಟೀಲ್
Monday, April 24th, 2017ಮಲ್ಲಾಡಿಹಳ್ಳಿ ಒಳ್ಳೆತನಗಳು ಹೆಚ್ಚು ಬಿಂಬಿತವಾದಷ್ಟು ಸಮಾಜದ ಪರಿವರ್ತನೆ ಸಾಧ್ಯ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಶಿಕ್ಷಣ ಸಂಶೋಧನಾ ಹಾಗೂ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಎಸ್.ಎಸ್.ಪಾಟೀಲ್ ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಶ್ರೀ ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ 2016-17ನೇ ಸಾಲಿನ ವಿದ್ಯಾರ್ಥಿ ಸಾಂಸ್ಕತಿಕ ಸಂಘದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಾ ಇಂದು ಕ್ರೌರ್ಯ, ಹಿಂಸೆ, ಭ್ರಷ್ಟಾಚಾರಗಳು ಮಾಧ್ಯಮಗಳಲ್ಲಿ ಹೆಚ್ಚು ಬಿಂಬಿತವಾಗುತ್ತಿರುವುದು ವಿಷಾದನೀಯ ಸಮಾಜದಲ್ಲಿ ನೈತಿಕ ಮೌಲ್ಯಗಳನ್ನು ಬಿತ್ತುವ ಸಲುವಾಗಿ ಒಳ್ಳೆತನಗಳನ್ನು ಹೆಚ್ಚು ಪ್ರಚಾರ ಮಾಡಿದಲ್ಲಿ ಸಮಾಜದಲ್ಲಿ ಪರಿವರ್ತನೆ ಸಾಧ್ಯವಾಗುತ್ತದೆ […]