News and Events

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

workshop conducted to create awareness about National anthem and national flag

workshop conducted to create awareness about National anthem and national flag

Friday, November 28th, 2014

ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆಯ ಮಹತ್ವದ ಅರಿವು ಅವಶ್ಯ-ಎಚ್.ಸ್ವಾಮಿ ಮಲ್ಲಾಡಿಹಳ್ಳಿ ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆಯ ಮಹತ್ವದ ಅರಿವು ಅವಶ್ಯ ಎಂದು ಸೇವಾದಳದ ಅಧಿಕಾರಿ ಎಚ್.ಸ್ವಾಮಿ ನುಡಿದರು. ಅವರು ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮ ಶ್ರೀ ರಾಘವೇಂದ್ರ ಬಿ.ಇಡಿ ಕಾಲೇಜು ಹಾಗೂ ಸೇವಾದಳ-ದಾವಣಗೆರೆ ಶಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆಯ ಅರಿವಿನ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಇಂದು ಸಮಾಜದಲ್ಲಿ ರಾಷ್ಟ್ರಧ್ವಜದ ಮಹತ್ವ ಅರಿಯದೆ ಬೇಕಾಬಿಟ್ಟಿಯಾಗಿ ಧ್ವಜವನ್ನು ಆರೋಹಣ ಮತ್ತು ಅವರೋಹಣ ಮಾಡುತ್ತಿರುವುದು ವಿಷಾದನೀಯ, […]

ಅಹಿಂಸಾತ್ಮಕವಾಗಿ ಕನ್ನಡವನ್ನು ಬೆಳಸಬೇಕು-ಕವಿ ಚಂದ್ರಶೇಖರ ತಾಳ್ಯ

ಅಹಿಂಸಾತ್ಮಕವಾಗಿ ಕನ್ನಡವನ್ನು ಬೆಳಸಬೇಕು-ಕವಿ ಚಂದ್ರಶೇಖರ ತಾಳ್ಯ

Thursday, November 6th, 2014

ಮಲ್ಲಾಡಿಹಳ್ಳಿ : ಅಹಿಂಸಾತ್ಮಕವಾಗಿ ಕನ್ನಡವನ್ನು ಬೆಳಸಬೇಕೆಂದು ಕವಿ ಚಂದ್ರಶೇಖರ ತಾಳ್ಯ ನುಡಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಎಲ್ಲ ಶಾಲಾ ಕಾಲೇಜುಗಳು ಹಾಗೂ ಕನ್ನಡ ಸಂಸ್ಕøತಿ ಇಲಾಖೆ ಚಿತ್ರದುರ್ಗದ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ ಜಗತ್ತಿನಲ್ಲಿ ಯಾವುದೇ ಭಾಷೆಯನ್ನು ಬೆಳೆಸಬೇಕು ಎಂದು ನಿರ್ಧರಿಸಿದರೆ ಅದು ಅಹಿಂಸಾ ಮಾರ್ಗವಾಗಿರಬೇಕು ಹಾಗೆಯೇ ಕನ್ನಡ ಭಾಷೆ ಹಿಂದಿನಿಂದಲೂ ಅಹಿಂಸಾ ಮಾರ್ಗದಿಂದ ಬೆಳೆದು ಬಂದಿದೆ. ಸಾಕಷ್ಟು ಇತಿಹಾಸವಿರುವ ಕನ್ನಡ ಭಾಷೆ ಇಂದು ಸೊರಗುತ್ತಿರುವುದು ವಿಷಾದನೀಯ  ಕನ್ನಡ ಭಾಷೆ ನಾಶವಾದರೆ ಅದರ ಜೊತೆಯಲ್ಲಿ […]

Bidarahalli Krishnamurthy passed away on 27-2-2014

Bidarahalli Krishnamurthy passed away on 27-2-2014

Tuesday, March 4th, 2014

  ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ ದಲ್ಲಿ 1990 ಧಶಕದಲ್ಲಿ ಹೈ ಸ್ಕೂಲ್ ಕನ್ನಡ ಪ್ರಾದ್ಯಾಪಕರಾಗಿ ಮತ್ತು ನಂತರದ ದಿನಗಳಲ್ಲಿ D.ED ಕಾಲೇಜ್ ಪ್ರಿನ್ಸಿಪಾಲರಾಗಿ ಕರ್ತ್ಯವ್ಯ ನಿರವಯಿಸುತಿದ್ದ ಕನ್ನಡ ಪಂಡಿತರಾದ ಬಿದರಹಳ್ಳಿ ಕೃಷ್ಣಮೂರ್ತಿ ಯವರು (BKM) ದಿನಾಂಕ 27-2-2014 ರಂದು ಮಲ್ಲಾಡಿಹಳ್ಳಿ ಯಲ್ಲಿ ಹಿಯಲೊಕ ತ್ಹ್ಯಜಿಸಿದರು . ಅವರ ಹುಟ್ಟುರಾದ ಹೊನ್ನಾಳಿ ತಾಲೂಕ ಬಿದರಹಳ್ಳಿ ಯಲ್ಲಿ ಅಗ್ನಿಗೆ ಲಿನವಾದರು

ತಿರುಕನೂರಿನಲ್ಲಿ ರಂಗದಾಸೋಹ-11 ನಾಟಕದ ವಿವರಗಳು

ತಿರುಕನೂರಿನಲ್ಲಿ ರಂಗದಾಸೋಹ-11 ನಾಟಕದ ವಿವರಗಳು

Wednesday, January 8th, 2014

ತಿರುಕನೂರಿನಲ್ಲಿ ರಂಗದಾಸೋಹ-11 ನಾಟಕದ ವಿವರಗಳು ಸ್ವಾತಂತ್ರ್ಯ ಪೂರ್ವದಲ್ಲಿ ಮಹಾತ್ಮ ಗಾಂಧೀಜಿ ಹಳ್ಳಿಗಳಿಗೆ ಹೋಗಿ ಎಂದು ಕರೆ ಕೊಟ್ಟಾಗ ಹಳ್ಳಿಗಳಿಗೆ ಹೊರಟವರು ಶ್ರೀ ಬಾ.ರಾಘವೇಂದ್ರ. ಹಳ್ಳಿ ಹಳ್ಳಿಗೂ ಹೋಗಿ ಜನರಿಗೆ ವ್ಯಾಯಾಮ ಕಲಿಸಿ ಜನರ ಪಾಲಿಗೆ ವ್ಯಾಯಾಮ ಮೇಷ್ಟ್ರು ಆಗಿ ಪ್ರತಿಹಳ್ಳಿಯಲ್ಲೂ 40 ದಿನಗಳ ಶಿಬಿರ ನಡೆಸಿ ಯುವಕರಿಗೆ ಯೋಗ ಮತ್ತು ದೈಹಿಕ ವ್ಯಾಯಾಮಗಳ ತರಬೇತಿ ನೀಡಿ ಸ್ವಾತಂತ್ರ್ಯ ಚಳುವಳಿಗೆ ತಕ್ಕುದಾದ ಶಿಸ್ತುಬದ್ಧ ಸ್ವಯಂ ಸೇವಕರನ್ನು ಸಿದ್ಧಪಡಿಸುತ್ತಿದ್ದರು. ಇಂಥದೇ ಒಂದು ಶಿಬಿರ ಕುಗ್ರಾಮವಾದ ಮಲ್ಲಾಡಿಹಳ್ಳಿಯಲ್ಲಿ ನಡೆದಾಗ ರಾಘವೇಂದ್ರರ ವ್ಯಕ್ತಿತ್ವದಿಂದ […]

ತಿರುಕನೂರಿನಲ್ಲಿ ರಂಗದಾಸೋಹ-11

ತಿರುಕನೂರಿನಲ್ಲಿ ರಂಗದಾಸೋಹ-11

Wednesday, January 8th, 2014
ಸ್ವರಸುರಭಿ ಆನಂದ ಕಂದ ಗೀತೋತ್ಸವ

ಸ್ವರಸುರಭಿ ಆನಂದ ಕಂದ ಗೀತೋತ್ಸವ

Sunday, December 1st, 2013

ದಿನಾಂಕ01.12.2013 ರ ಭಾನುವಾರ ಸಂಜೆ ಬಸವನಗುಡಿಯ ಬೀದಿ ಬೀದಿಗಳಲ್ಲಿ ಕಡ್ಲೆಕಾಯಿ ಪರೀಷೆಯ ಮೇಳ ನಡೆಯುತ್ತಿದ್ದರೆ ಮತ್ತೊಂದೆಡೆ ಕಹಳೆ ಬಂಡೆ ಉದ್ಯಾನವನದ ವೇದಿಕೆಯಲ್ಲಿ ಬೆಂಗಳೂರಿಗರಿಗೆ ಅಪರೂಪದ ಹಾಡುಗಳ ಅನುರಣನ. ಒಟ್ಟಾರೆ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು, ಸಂಜೆ ರಂಗೇರಿತ್ತು. ಗಾಯಕ ಶ್ರೀಧರ ಅಯ್ಯರವರ ಸ್ವರಸುರಭಿ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆನಂದ ಕಂದ ಗೀತೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾಂರ್ಯಕ್ರಮದಲ್ಲಿ ಸಾವಿರ ಹಾಡುಗಳ ಸರ್ದಾರ ಬಾಳಪ್ಪ ಹುಕ್ಕೇರಿ ಹಾಗೂ ಇಂದಿನ ಪೀಳಿಗೆಯ ಸುಗಮ ಸಂಗೀತ ನಿರ್ದೇಶಕ ಮೃತ್ಯುಂಜಯ […]

ಸಾಹಿತಿ ರಾಘವೇಂದ್ರ ಪಾಟೀಲರಿಗೆ ಸ್ವರ ಸುರಭಿ ವಾರ್ಷಿಕ ಪ್ರಶಸ್ತಿ

ಸಾಹಿತಿ ರಾಘವೇಂದ್ರ ಪಾಟೀಲರಿಗೆ ಸ್ವರ ಸುರಭಿ ವಾರ್ಷಿಕ ಪ್ರಶಸ್ತಿ

Thursday, November 28th, 2013

ಮಲ್ಲಾಡಿಹಳ್ಳಿ, 28-11-2013: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ರಾಘವೇಂದ್ರ ಪಾಟೀಲರು ಬೆಂಗಳೂರಿನ ಸ್ವರಸುರಭಿ ಟ್ರಸ್ಟ್ ನವರು ನೀಡುವ ವಾರ್ಷಿಕ ವಿಶೇಷ ಪ್ರಶಸ್ತಿಯನ್ನು ಡಿಸೆಂಬರ್ 1ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸ್ವೀಕರಿಸಲಿರುವರು. ರಾಘವೇಂದ್ರ ಪಾಟೀಲರ ಸಾಹಿತ್ಯ, ಸಮಾಜ ಸೇವೆ, ಆಡಳಿತ ಮುಂತಾದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಿರುವರು. ಕಾರ್ಯಕ್ರಮದಲ್ಲಿ ಸ್ವರಸುರಭಿ ಟ್ರಸ್ಟಿನ 9ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ಬಾಳಪ್ಪ ಹುಕ್ಕೇರಿ ಹಾಗೂ ಮೃತ್ಯಂಜಯ ದೊಡ್ಡವಾಡರ ಸಂಗೀತ ಸಂಯೋಜನೆಯ ಬೆಟಗೇರಿ ಕೃಷ್ಣಶರ್ಮರವರ ಗೀತೋತ್ಸವ ಸಮಾರಂಭ ಜರುಗಲಿದೆ. ಕಾರ್ಯಕ್ರಮದ […]

Malladihalli AST  Vidyarthigala Sangha Registation Copy

Malladihalli AST Vidyarthigala Sangha Registation Copy

Thursday, November 21st, 2013
MALLADIHALLI OLD STUDENTS MEET ON SATUDAY 28TH 2013-BANGALORE

MALLADIHALLI OLD STUDENTS MEET ON SATUDAY 28TH 2013-BANGALORE

Thursday, September 26th, 2013

ಮಲ್ಲಾಡಿಹಳ್ಳಿ ಆಶ್ರಮದ ವಿದ್ಯಾರ್ಥಿಗಳಲ್ಲಿ ಒಂದು ವಿನಂತಿ ದಿನಾಂಕ 2 8 -9 -2013 ರಂದು ರವಿಂದ್ರ ಕಲಾಕ್ಷೇತ್ರದ ಆವರಣದಲ್ಲಿ ಹಳೆಯ ವಿದ್ಯರ್ಥಿಗಳೆಲ್ಲ ಸೇರುವುದೆಂದು ನಿಶ್ಚಯಿಸಿರುತ್ತೇವೆ ಅದ್ದರಿಂದ ತಾವುಗಳೆಲ್ಲ ಸಾಯಂಕಾಲ 5 ಗಂಟೆಗೆ ಬಂದು ಯಶಸ್ವಿಗೊಳಿಸಬೇಕು ಚರ್ಚೆಯ ವಿಷಯ ೧) ಬರಿಗೈನಲ್ಲಿ ಬಂದು ಸೇವೆಯ ಮಂತ್ರವನ್ನು ಜಪಿಸುತ್ತಾ ಸಮಾಜ ಸೇವಾ ಕೈಂಕರ್ಯದಲ್ಲಿ ಕೊನೆಯುಸಿರಿರುವವರೆಗೂ ತಮ್ಮನ್ನು ತೊಡಗಿಸಿಕೊಂಡ. ಕೇವಲ ಭಿಕ್ಷೆಯಿಂದ-ಜೋಳಿಗೆಯ ಸಹಾಯದಿಂದ ಕೋಟ್ಯಂತರ ರೂಪಾಯಿಗಳ ಮೌಲ್ಯದ ಆಶ್ರಮವನ್ನು ಸರ್ವತೋಮುಖವಾಗಿ ಬೆಳೆಸಿ ಸಮಾಜಕ್ಕೆ ಆರ್ಪಿಸಿ ಹೇಗೆ ಬಂದರೋ ಹಾಗೆ ಬರಿಗೈಯಲ್ಲಿ ತೆರಳಿದ […]

Guruvandana Programme Invitation

Guruvandana Programme Invitation

Thursday, September 26th, 2013