News and Events

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

ಮಲ್ಲಾಡಿಹಳ್ಳಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಲ್ಲಾಡಿಹಳ್ಳಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Monday, September 16th, 2013

ಮಲ್ಲಾಡಿಹಳ್ಳಿ: ಇತ್ತೀಚಿಗೆ ನಡೆದ ಹೊಳಲ್ಕೆರೆ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಅನಾಥಸೇವಾಶ್ರಮ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದವರಿಗೆ ಏರ್ಪಡಿಸಿದ ಸನ್ಮಾನ ಸಮಾರಂಭದಲ್ಲಿ ಪದವಿಪೂರ್ವ ಕಾಲೇಜಿನ ಟಿ.ಎಚ್.ಗುಡ್ಡಪ್ಪ ಮಾತನಾಡುತ್ತಾ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸುವುದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗುತ್ತಾರೆಂದು ನುಡಿದರು. ಬಾಲಕೀಯರ ವಿಭಾಗದಲ್ಲಿ ಖೋಖೋ, ವಾಲಿಬಾಲ್ ಟೆನ್ನಿಕಾಯಿಟ್ ಇವುಗಳಲ್ಲಿ ಪ್ರಥಮ ಸ್ಥಾನಗಳಿಸಿದರು. ಬಾಲ್‌ಬ್ಯಾಡ್ಮಿಂಟನ್, ಷಾಟ್‌ಪುಟ್‌ಥ್ರೋ, ಡಿಸ್ಕಸ್‌ನಲ್ಲಿ ದ್ವಿತೀಯ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.      ಬಾಲಕೀಯರ ವಿಭಾಗದಲ್ಲಿ ಖೋಖೋ(ಜಂಟಿ-ಪ್ರಥಮ), ಪುಟ್‌ಬಾಲ್, […]

ಉತ್ತಮ ನಾಗರೀಕರಾಗಲು ಸಾಮಾಜಿಕ ಪ್ರಜ್ಞೆ ಅವಶ್ಯ

ಉತ್ತಮ ನಾಗರೀಕರಾಗಲು ಸಾಮಾಜಿಕ ಪ್ರಜ್ಞೆ ಅವಶ್ಯ

Wednesday, May 22nd, 2013

ಮಲ್ಲಾಡಿಹಳ್ಳಿ: ಉತ್ತಮ ನಾಗರೀಕರಾಗಲು ಸಾಮಾಜಿಕ ಪ್ರಜ್ಞೆ ಅವಶ್ಯ ಎಂದು ಅನಾಥಸೇವಾಶ್ರಮದ ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ ನುಡಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ ಎಸ್.ಎಸ್.ಬಿ.ಎಸ್. ಡಿ.ಇಡಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಪೌರತ್ವ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ ಸಮಾಜದಲ್ಲಿ ಸಾಮಾಜಿಕ ಪ್ರಜ್ಞೆ ಕಡಿಮೆ ಇದ್ದು ಇಂತಹ ಶಿಬಿರಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವುದರಿಂದ ಅದು ವೃದ್ಧಿಯಾಗುತ್ತದೆ ಎಂದರು.ಇಂದಿನ ಯುವಜನತೆ ಆಧುನಿಕ ಸಂಸ್ಕೃತಿಗೆ ಮಾರು ಹೋಗಿ ದುಶ್ಚಟಗಳಿಗೆ ಬಲಿಯಾಗುತ್ತಿದ್ದು ತಮ್ಮ ಜೀವನವನ್ನು ಜೊತೆಯಲ್ಲಿ ಸಮಾಜದ ಅವನತಿಗೆ ಕಾರಣವಾಗುತ್ತಿದ್ದಾರೆ. ಹಾಗೆಯೇ ಅಂದು ಒಬ್ಬ ಶಿಕ್ಷಕ ಪುರದ ಒಂದು […]

Inauguration of Dhyanamandira

Inauguration of Dhyanamandira

Sunday, March 10th, 2013

Donation Letter

Monday, February 11th, 2013

ಅನಂತ ನಮಸ್ಕಾರಗಳು, ತಮ್ಮ ಕೃಪಾಶೀರ್ವಾದದ ಬಲದಿಂದ ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮವು ನಿರಂತರ ಪ್ರಗತಿಯನ್ನು ಸಾಧಿಸುತ್ತ ಮನ್ನಡೆದಿದೆ. ದಾನ ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ  ಲಭ್ಯವಾಗುವ ಆದಾಯವನ್ನು ಜತನ ಮಾಡಿಕೊಂಡು ಕಾಳಜಿಯಿಂದ ಬಳಸುತ್ತ ಬಂದುದರಿಂದ ಕನಿಷ್ಠ 5-6 ಕೋಟಿ ಮೊತ್ತದ ಕಟ್ಟಡ ಕಾಮಗಾರಿಗಳು ಆಶ್ರಮದ ಆವರಣದಲ್ಲಿ  ಮತ್ತು ಆಶ್ರಮದ ಬೇರೆ ಊರಿನಲ್ಲಿಯ ಶಾಲಾ ಆವರಣಗಳಲ್ಲಿ ಇತ್ತೀಚೆಗೆ ಏರ್ಪಟ್ಟಿವೆ. ಆಶ್ರಮದ ಆವರಣದಲ್ಲಿ ಶಿಕ್ಷಣ ಕಾಲೇಜು, ಐ.ಟಿ.ಐ., ಆಯುರ್ವೇದ ಮಹಾವಿದ್ಯಾಲಯ, ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆ ಮತ್ತು  ಪದವಿ ಪೂರ್ವ ವಿಜ್ಞಾನ ಕಾಲೇಜು, ಇವಿಷ್ಟು […]

ತಿರುಕನೂರಿನಲ್ಲಿ ರಂಗದಾಸೋಹ - 10

ತಿರುಕನೂರಿನಲ್ಲಿ ರಂಗದಾಸೋಹ – 10

Wednesday, January 2nd, 2013
ನಿರಂತರ ಅಭ್ಯಾಸದಿಂದ ಉನ್ನತ ಸ್ಥಾನ ಪಡೆಯಬಹುದು

ನಿರಂತರ ಅಭ್ಯಾಸದಿಂದ ಉನ್ನತ ಸ್ಥಾನ ಪಡೆಯಬಹುದು

Wednesday, October 3rd, 2012

ಮಲ್ಲಾಡಿಹಳ್ಳಿ: ನಿರಂತರ ಅಭ್ಯಾಸದಿಂದ ಉನ್ನತ ಸ್ಥಾನಪಡೆಯಬಹುದು ಎಂದು ಭಾರತೀಯ ಜೀವ ವಿಮಾ ನಿಗಮ ಶಿವಮೊಗ್ಗ ವಿಭಾಗದ ಪ್ರಾಂಶುಪಾಲ ನಾಗರಾಜ್ ನುಡಿದರು. ಅವರು ಅನಾಥಸೇವಾಶ್ರಮದಲ್ಲಿ ಏರ್ಪಡಿಸಲಾಗಿದ್ದ ಭಾರತೀಯ ಜೀವವಿಮಾ ನಿಗಮದ ಸಹಯೋಗದೊಂದಿಗೆ ಸ್ಥಾಪಿಸಲಾದ ಸೋಲಾರ್ ಲೈಟಿಂಗ್ ಘಟಕ ಉದ್ಘಾಟಿಸಿ ಮಾತನಾಡಿದರು. ಸ್ವಾಮೀಜಿಯವರು ಸ್ಥಾಪಿಸಿದ ಆಶ್ರಮದಲ್ಲಿ ಅಭ್ಯಾಸ ಮಾಡುತ್ತಿರುವುದು ವಿದ್ಯಾರ್ಥಿಗಳ ಪುಣ್ಯದ ಕೆಲಸ ಇಲ್ಲಿ ಅಭ್ಯಾಸ ಮಾಡಿದವರು ಉನ್ನತ ಸ್ಥಾನಕ್ಕೇರಿದಾಗ ಆಶ್ರಮಕ್ಕೆ ಕೊಡುಗೆ ನೀಡುವುದರ ಮೂಲಕ ಆಶ್ರಮದ ಬೆಳವಣಿಗೆಗೆ ಸಹಕರಿಸಬೇಕು ಎಂದು ತಿಳಿಸಿದರು. ಸೆಲ್ಕೋ ಸೋಲಾರ್ ಲೈಟ್ ಅಸಿಸ್ಟೆಂಟ್ ಜನರಲ್ […]

ಗಾಂಧೀಜಿಯವರ ಆದರ್ಶ ಇಂದಿಗೂ ಪ್ರಸ್ತುತ

ಗಾಂಧೀಜಿಯವರ ಆದರ್ಶ ಇಂದಿಗೂ ಪ್ರಸ್ತುತ

Tuesday, October 2nd, 2012

ಗಾಂಧೀಜಿಯವರ ಆದರ್ಶ ಇಂದಿಗೂ ಪ್ರಸ್ತುತವಾಗಿದ್ದು ಅವರ ಕೃತಿಗಳನ್ನು ನಿರಂತರವಾಗಿ ಓದುವುದರಿಂದ ಸಮಾಜಿಕವಾಗಿ, ಶೈಕ್ಷಣಿಕವಾಗಿ ಬದಲಾಗಬಹುದು ಎಂದು ಭಾರತೀಯ ಜೀವ ವಿಮಾ ನಿಗಮದ ಸೀನಿಯರ್ ಡಿವಿಜನಲ್ ಮ್ಯಾನೇಜರ್ ಜೆ.ಎಂ.ಯೋಗಾನಂದ ಮೂರ್ತಿ ನುಡಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಏರ್ಪಡಿಸಿದ್ದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ಮಲ್ಲಾಡಿಹಳ್ಳಿ ಸ್ವಾಮೀಜಿಯವರು ಗಾಂಧೀಜಿಯವರಿಂದ ಪ್ರೇರಿತವಾಗಿದ್ದು ಇಂತಹ ಆಶ್ರಮವನ್ನು ಕಟ್ಟಲಿಕ್ಕೆ ಸಾಧ್ಯವಾಗಿದೆ. ಗಾಂಧೀಜಿಯವರ ಮತ್ತು ರಾಘವೇಂದ್ರ ಸ್ವಾಮೀಜಿಯವರ ಸರಳತೆಯ ಕೆಲವು ಅಂಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡಾಗ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ […]

ಸೋಲಾರ್ ಲೈಟಿಂಗ್ ಘಟಕದ ಉದ್ಘಾಟನಾ ಸಮಾರಂಭ

ಸೋಲಾರ್ ಲೈಟಿಂಗ್ ಘಟಕದ ಉದ್ಘಾಟನಾ ಸಮಾರಂಭ

Saturday, September 29th, 2012
ಗುರುವಂದನಾ ಸಪ್ತಾಹದ ಸಮಾರೋಪ ಸಮಾರಂಭ

ಗುರುವಂದನಾ ಸಪ್ತಾಹದ ಸಮಾರೋಪ ಸಮಾರಂಭ

Monday, September 24th, 2012

Urge From Malladihalli Old Students Association

Wednesday, September 12th, 2012

Dear Malldihalli studied students & Raghavendra swamiji dovotees,Well wishers please Note Because of power cut during  night  time in Malladihalli  creating lot of  problem to students. IDEAS TO ENLIGHTEN Now Ahrama Trust decided to generate electricity  power from  Natural Resources like  from SURYA DEVA( SUN) hence OLD STUDENT ASSOCIATION  also willing to work towards rising […]