ಸುದ್ದಿಗಳು

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

Author Archive

ಯೋಗಾಸನಗಳಲ್ಲಿರುವ ವ್ಶೆಜ್ಞಾನಿಕ ಸತ್ಯಗಳನ್ನು ಅರಿತುಕೊಳ್ಳಿ-ಪ್ರೊ. ಜೆ. ರಘುನಾಥ್

ಯೋಗಾಸನಗಳಲ್ಲಿರುವ ವ್ಶೆಜ್ಞಾನಿಕ ಸತ್ಯಗಳನ್ನು ಅರಿತುಕೊಳ್ಳಿ-ಪ್ರೊ. ಜೆ. ರಘುನಾಥ್

ಶನಿವಾರ, ಜನವರಿ 16th, 2016

ಯೋಗಾಸನಗಳಲ್ಲಿರುವ ವೈಜ್ಞಾನಿಕ ಸತ್ಯಗಳನ್ನು ಅರಿತುಕೊಂಡು ಯೋಗ ಮಾಡಿದಾಗ ಮಾತ್ರ ಸಂಪೂರ್ಣ ಪ್ರಯೋಜನಕಾರಿಯಾಗುತ್ತದೆ ಎಂದು ಶತಮಾನೋತ್ಸವ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಪ್ರೊ.ಜೆ.ರಘುನಾಥ್ ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಸ್ವಾಮೀಜಿದ್ವಯರ ಪುಣ್ಯಾರಾಧನೆ ಯ ಅಂಗವಾಗಿ ಏರ್ಪಡಿಸಿದ್ದ ತಿರುಕನೂರಿನಲ್ಲಿ ರಂಗದಾಸೋಹದ ಯೋಗ ಶಿಬಿರದ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡುತ್ತಾ ಯೋಗಾಸನಗಳಲ್ಲಿ ವೈಜ್ಞಾನಿಕವಾಗಿ ಸತ್ಯಾಂಶಗಳನ್ನು ಹೊಂದಿದ್ದು ಯಾವುದೇ ಧರ್ಮಕ್ಕಾಗಲೀ ಜಾತಿಗಾಗಲೀ ಅಥವಾ ದೇಶಕ್ಕಾಗಲೀ ಸೀಮಿತವಾಗದೇ ಅವುಗಳ ಅಭ್ಯಾಸದಿಂದ ದೇಹದ ಗ್ರಂಥಿಗಳು ರಸವಿಶೇಷಣಗಳನ್ನು ಉತ್ಪತ್ತಿ ಮಾಡಿ ಆರೋಗ್ಯಕರವಾದ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂಬುದನ್ನು […]

ನಮ್ಮೆಲ್ಲರ ಮನಸ್ಸಿನ ಪ್ರತಿಬಿಂಬ ನಾಟಕ-ಚಂದ್ರಶೇಖರ ತಾಳ್ಯ

ನಮ್ಮೆಲ್ಲರ ಮನಸ್ಸಿನ ಪ್ರತಿಬಿಂಬ ನಾಟಕ-ಚಂದ್ರಶೇಖರ ತಾಳ್ಯ

ಗುರುವಾರ, ಜನವರಿ 14th, 2016

ಮಲ್ಲಾಡಿಹಳ್ಳಿ ನಮ್ಮೆಲ್ಲರ ಮನಸ್ಸಿನ ಪ್ರತಿಬಿಂಬವನ್ನು ನಾಟಕಗಳಲ್ಲಿ ನಾವು ಕಾಣಬಹುದು ಎಂದು ಖ್ಯಾತ ಕವಿ ಚಂದ್ರಶೇಖರ ತಾಳ್ಯ ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಶ್ರೀ ರಾಘವೇಂದ್ರ ಸ್ವಾಮೀಜಿ ಮತ್ತು ಶ್ರೀ ಸೂರುದಾಸ್‍ಜೀ ಸ್ವಾಮೀಜಿಯವರ ಪುಣ್ಯಾರಾಧನಾ ಅಂಗವಾಗಿ ಏರ್ಪಡಿಸಿದ್ದ ತಿರುಕನೂರಿನಲ್ಲಿ ರಂಗದಾಸೋಹ ನಾಟಕಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಾ ಮನಸ್ಸಿನಲ್ಲಿರುವ ಭಾವನೆಗಳನ್ನು ಅಭಿವ್ಯಕ್ತಿಗೊಳಿಸಲು ನಾಟಕ ಒಂದು ವೇದಿಕೆಯಾಗಿದೆ ಇಂದು ಸಾಂಸ್ಕøತಿಕವಾಗಿ ಜೀವಂತವಾಗಿರಲು ನಾಟಕಗಳು ಮುಖ್ಯ ಎಂದರು. ಆದರೆ ಇಂದು ಸಾಂಸ್ಕøತಿಕ ರಾಜಕಾರಣದ ವಿಪರ್ಯಾಸವನ್ನು ಸಮಾಜದಲ್ಲಿ ಕಾಣುತ್ತಿದ್ದೇವೆ ಸಾಂಸ್ಕøತಿಕ ಜವಬ್ಧಾರಿ ಮತ್ತು ಬದ್ಧತೆ […]

ರಾಘವೇಂದ್ರ ಸ್ವಾಮೀಜಿ ನಿಜವಾದ ಅಂತರಂಗದ ಸಂತ ಬಹಿರಂಗದ ಕರ್ಮಯೋಗಿ

ರಾಘವೇಂದ್ರ ಸ್ವಾಮೀಜಿ ನಿಜವಾದ ಅಂತರಂಗದ ಸಂತ ಬಹಿರಂಗದ ಕರ್ಮಯೋಗಿ

ಬುಧವಾರ, ಜನವರಿ 13th, 2016

ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮೀಜಿ ನಿಜವಾದ ಅಂತರಂಗದ ಸಂತ ಬಹಿರಂಗದ ಕರ್ಮಯೋಗಿ ಎಂದು ನಿವೃತ್ತ ಪ್ರಾಚಾರ್ಯ ಎ.ಪಿ.ನಾರಾಯಣಪ್ಪ ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಶ್ರೀ ರಾಘವೇಂದ್ರ ಸ್ವಾಮೀಜಿ ಮತ್ತು ಶ್ರೀ ಸೂರುದಾಸ್‍ಜೀ ಸ್ವಾಮೀಜಿಯವರ ಪುಣ್ಯಾರಾಧನಾ ಅಂಗವಾಗಿ ಏರ್ಪಡಿಸಿದ್ದ ತಿರುಕನೂರಿನಲ್ಲಿ ರಂಗದಾಸೋಹ ನಾಟಕಗಳ ಉತ್ಸವದ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ರಾಘವೇಂದ್ರ ಸ್ವಾಮೀಜಿ ನಿಷ್ಕಾಮ ಯೋಗಿ ಹಾಗೂ ಒಬ್ಬ ತಪಸ್ವಿಯಾಗಿದ್ದರಿಂದಲೇ ಇಂತಹ ಬೃಹತ್ ಆಶ್ರಮವನ್ನು ಕಟ್ಟಿ ಲಕ್ಷಾಂತರ ಬಡ ಮಕ್ಕಳ ಪಾಲಿನ ಸಂಜೀವಿನಿಯಾಗಿದ್ದಾರೆ ಎಂದರು. ಅವರು ಒಂದು ವಟವೃಕ್ಷವಿದ್ದಂತೆ […]

ತಿರುಕನೂರಿನಲ್ಲಿ ರಂಗದಾಸೋಹ - 13

ತಿರುಕನೂರಿನಲ್ಲಿ ರಂಗದಾಸೋಹ – 13

ಬುಧವಾರ, ಜನವರಿ 13th, 2016

ಆಧುನಿಕ ಜೀವನ ಶೈಲಿಯಿಂದ ಮನುಷ್ಯನ ಬದುಕು ಹಾಳು ಮಲ್ಲಾಡಿಹಳ್ಳಿ ಆಧುನಿಕ ಜೀವನ ಶೈಲಿಯಿಂದ ಮನುಷ್ಯನ ಬದುಕು ಹಾಳಾಗುತ್ತದೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಅವರು ಅನಾಥಸೇವಾಶ್ರಮದಲ್ಲಿ ಶ್ರೀ ರಾಘವೇಂದ್ರ ಸ್ವಾಮೀಜಿ ಮತ್ತು ಶ್ರೀ ಸೂರುದಾಸ್‍ಜೀ ಸ್ವಾಮೀಜಿಯವರ ಪುಣ್ಯಾರಾಧನಾ ಅಂಗವಾಗಿ ಏರ್ಪಡಿಸಿದ್ದ ತಿರುಕನೂರಿನಲ್ಲಿ ರಂಗದಾಸೋಹ ನಾಟಕಗಳ ಉತ್ಸವದ ಸಾನ್ನಿಧ್ಯ ವಹಿಸಿ ಮಾತನಾಡುತ್ತಾ ಕುಡಿಯುವ ನೀರು, ಉಸಿರಾಡುವ ಗಾಳಿ ಮಲೀನಗೊಂಡಿದ್ದು ರೋಗ ನಿರೋಧಕ ಶಕ್ತಿಯನ್ನು ಕಳೆದುಕೊಳ್ಳುತ್ತಿದ್ದೇವೆ ರೋಗಗಳು ಹೆಚ್ಚಾದಂತೆ ಮಾನವ ದುರ್ಬಲನಾಗುತ್ತಿದ್ದಾನೆ. ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮೀಜಿಯವರು ಅನೇಕ ರೋಗಿಗಳಿಗೆ […]

Guddappa Inagurate the Yoga Camp

Guddappa Inagurate the Yoga Camp

ಸೋಮವಾರ, ಜನವರಿ 11th, 2016

ಯೋಗಾಭ್ಯಾಸದಿಂದ ಸದಾ ಕ್ರಿಯಾಶೀಲತೆ-ಪ್ರಾಚಾರ್ಯ ಟಿ.ಎಚ್.ಗುಡ್ಡಪ್ಪ ಮಲ್ಲಾಡಿಹಳ್ಳಿ ಯೋಗಾಭ್ಯಾಸದಿಂದ ಸದಾ ಕ್ರಿಯಾಶೀಲತೆ ಲಭ್ಯವಾಗುತ್ತದೆ ಎಂದು ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಟಿ.ಎಚ್.ಗುಡ್ಡಪ್ಪ ತಿಳಿಸಿದರು. ಅವರು ಅನಾಥಸೇವಾಶ್ರಮದಲ್ಲಿ ಪೂಜ್ಯ ಶ್ರೀ ರಾಘವೇಂದ್ರ ಸ್ವಾಮೀಜಿ ಮತ್ತು ಪೂಜ್ಯ ಶ್ರೀ ಸೂರುದಾಸ್ ಜೀ ಸ್ವಾಮೀಜಿಯವರ ಪುಣ್ಯಾರಾಧನೆ ನಿಮಿತ್ತವಾಗಿ ಏರ್ಪಡಿಸಿದ್ದ ಐದು ದಿನಗಳ ಉಚಿತ ಪಾತಂಜಲ ಮೂಲಯೋಗ ಶಿಕ್ಷಣ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ ಇಂದು ನಾವುಗಳು ಒತ್ತಡ ಜೀವನವನ್ನು ಸಾಗಿಸುತ್ತಿದ್ದು ಅನೇಕ ಮಾನಸಿಕ ರೋಗಗಳಿಂದ ಹೆಚ್ಚಾಗಿ ಬಳಲುತ್ತಿದ್ದೇವೆ ನಿತ್ಯ ಯೋಗಾಭ್ಯಾಸದಲ್ಲಿ ತೊಡಗಿಕೊಂಡಾಗ ಆರೋಗ್ಯಯುತವಾದ ಜೀವನ ಹೊಂದಲು […]

Tirukaranga festival Invitation

Tirukaranga festival Invitation

ಬುಧವಾರ, ಜನವರಿ 6th, 2016

   

Banner

Banner

ಶನಿವಾರ, ದಶಂಬರ 12th, 2015
ಅಹಿಂಸಾತ್ಮಕವಾಗಿ ಕನ್ನಡವನ್ನು ಬೆಳಸಬೇಕು-ಕವಿ ಚಂದ್ರಶೇಖರ ತಾಳ್ಯ

ಅಹಿಂಸಾತ್ಮಕವಾಗಿ ಕನ್ನಡವನ್ನು ಬೆಳಸಬೇಕು-ಕವಿ ಚಂದ್ರಶೇಖರ ತಾಳ್ಯ

ಗುರುವಾರ, ನವೆಂಬರ 6th, 2014

ಮಲ್ಲಾಡಿಹಳ್ಳಿ : ಅಹಿಂಸಾತ್ಮಕವಾಗಿ ಕನ್ನಡವನ್ನು ಬೆಳಸಬೇಕೆಂದು ಕವಿ ಚಂದ್ರಶೇಖರ ತಾಳ್ಯ ನುಡಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಎಲ್ಲ ಶಾಲಾ ಕಾಲೇಜುಗಳು ಹಾಗೂ ಕನ್ನಡ ಸಂಸ್ಕøತಿ ಇಲಾಖೆ ಚಿತ್ರದುರ್ಗದ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ ಜಗತ್ತಿನಲ್ಲಿ ಯಾವುದೇ ಭಾಷೆಯನ್ನು ಬೆಳೆಸಬೇಕು ಎಂದು ನಿರ್ಧರಿಸಿದರೆ ಅದು ಅಹಿಂಸಾ ಮಾರ್ಗವಾಗಿರಬೇಕು ಹಾಗೆಯೇ ಕನ್ನಡ ಭಾಷೆ ಹಿಂದಿನಿಂದಲೂ ಅಹಿಂಸಾ ಮಾರ್ಗದಿಂದ ಬೆಳೆದು ಬಂದಿದೆ. ಸಾಕಷ್ಟು ಇತಿಹಾಸವಿರುವ ಕನ್ನಡ ಭಾಷೆ ಇಂದು ಸೊರಗುತ್ತಿರುವುದು ವಿಷಾದನೀಯ ಕನ್ನಡ ಭಾಷೆ ನಾಶವಾದರೆ ಅದರ ಜೊತೆಯಲ್ಲಿ […]

ಪ್ರಕಾಶನ ಗುರುತರ ಜವಾಬ್ದಾರಿ  - ಎಚ್ ಎಸ್ವಿ

ಪ್ರಕಾಶನ ಗುರುತರ ಜವಾಬ್ದಾರಿ – ಎಚ್ ಎಸ್ವಿ

ಮಂಗಳವಾರ, ಮಾರ್ಚ 4th, 2014
ಬಿದರಹಳ್ಳಿ ಕೃಷ್ಣಮೂರ್ತಿ ಯವರು ದಿನಾಂಕ 27-2-2014 ರಂದು ಹಿಯಲೊಕ ತ್ಹ್ಯಜಿಸಿದರು

ಬಿದರಹಳ್ಳಿ ಕೃಷ್ಣಮೂರ್ತಿ ಯವರು ದಿನಾಂಕ 27-2-2014 ರಂದು ಹಿಯಲೊಕ ತ್ಹ್ಯಜಿಸಿದರು

ಮಂಗಳವಾರ, ಮಾರ್ಚ 4th, 2014

  ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ ದಲ್ಲಿ 1990 ಧಶಕದಲ್ಲಿ ಹೈ ಸ್ಕೂಲ್ ಕನ್ನಡ ಪ್ರಾದ್ಯಾಪಕರಾಗಿ ಮತ್ತು ನಂತರದ ದಿನಗಳಲ್ಲಿ D.ED ಕಾಲೇಜ್ ಪ್ರಿನ್ಸಿಪಾಲರಾಗಿ ಕರ್ತ್ಯವ್ಯ ನಿರವಯಿಸುತಿದ್ದ ಕನ್ನಡ ಪಂಡಿತರಾದ ಬಿದರಹಳ್ಳಿ ಕೃಷ್ಣಮೂರ್ತಿ ಯವರು (BKM) ದಿನಾಂಕ 27-2-2014 ರಂದು ಮಲ್ಲಾಡಿಹಳ್ಳಿ ಯಲ್ಲಿ ಹಿಯಲೊಕ ತ್ಹ್ಯಜಿಸಿದರು . ಅವರ ಹುಟ್ಟುರಾದ ಹೊನ್ನಾಳಿ ತಾಲೂಕ ಬಿದರಹಳ್ಳಿ ಯಲ್ಲಿ ಅಗ್ನಿಗೆ ಲಿನವಾದರು