ಸುದ್ದಿಗಳು

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

Author Archive

ತಿರುಕನೂರಿನಲ್ಲಿ ರಂಗದಾಸೋಹ-11

ತಿರುಕನೂರಿನಲ್ಲಿ ರಂಗದಾಸೋಹ-11

ಬುಧವಾರ, ಜನವರಿ 8th, 2014
ಸಾಹಿತಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಸಾಹಿತಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಬುಧವಾರ, ದಶಂಬರ 11th, 2013
ಸ್ವರಸುರಭಿ ಆನಂದ ಕಂದ ಗೀತೋತ್ಸವ

ಸ್ವರಸುರಭಿ ಆನಂದ ಕಂದ ಗೀತೋತ್ಸವ

ರವಿವಾರ, ದಶಂಬರ 1st, 2013

ದಿನಾಂಕ01.12.2013 ರ ಭಾನುವಾರ ಸಂಜೆ ಬಸವನಗುಡಿಯ ಬೀದಿ ಬೀದಿಗಳಲ್ಲಿ ಕಡ್ಲೆಕಾಯಿ ಪರೀಷೆಯ ಮೇಳ ನಡೆಯುತ್ತಿದ್ದರೆ ಮತ್ತೊಂದೆಡೆ ಕಹಳೆ ಬಂಡೆ ಉದ್ಯಾನವನದ ವೇದಿಕೆಯಲ್ಲಿ ಬೆಂಗಳೂರಿಗರಿಗೆ ಅಪರೂಪದ ಹಾಡುಗಳ ಅನುರಣನ. ಒಟ್ಟಾರೆ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು, ಸಂಜೆ ರಂಗೇರಿತ್ತು. ಗಾಯಕ ಶ್ರೀಧರ ಅಯ್ಯರವರ ಸ್ವರಸುರಭಿ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆನಂದ ಕಂದ ಗೀತೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾಂರ್ಯಕ್ರಮದಲ್ಲಿ ಸಾವಿರ ಹಾಡುಗಳ ಸರ್ದಾರ ಬಾಳಪ್ಪ ಹುಕ್ಕೇರಿ ಹಾಗೂ ಇಂದಿನ ಪೀಳಿಗೆಯ ಸುಗಮ ಸಂಗೀತ ನಿರ್ದೇಶಕ ಮೃತ್ಯುಂಜಯ […]

ಸಾಹಿತಿ ರಾಘವೇಂದ್ರ ಪಾಟೀಲರಿಗೆ ಸ್ವರ ಸುರಭಿ ವಾರ್ಷಿಕ ಪ್ರಶಸ್ತಿ

ಸಾಹಿತಿ ರಾಘವೇಂದ್ರ ಪಾಟೀಲರಿಗೆ ಸ್ವರ ಸುರಭಿ ವಾರ್ಷಿಕ ಪ್ರಶಸ್ತಿ

ಗುರುವಾರ, ನವೆಂಬರ 28th, 2013

ಮಲ್ಲಾಡಿಹಳ್ಳಿ, 28-11-2013: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ರಾಘವೇಂದ್ರ ಪಾಟೀಲರು ಬೆಂಗಳೂರಿನ ಸ್ವರಸುರಭಿ ಟ್ರಸ್ಟ್ ನವರು ನೀಡುವ ವಾರ್ಷಿಕ ವಿಶೇಷ ಪ್ರಶಸ್ತಿಯನ್ನು ಡಿಸೆಂಬರ್ 1ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸ್ವೀಕರಿಸಲಿರುವರು. ರಾಘವೇಂದ್ರ ಪಾಟೀಲರ ಸಾಹಿತ್ಯ, ಸಮಾಜ ಸೇವೆ, ಆಡಳಿತ ಮುಂತಾದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಿರುವರು. ಕಾರ್ಯಕ್ರಮದಲ್ಲಿ ಸ್ವರಸುರಭಿ ಟ್ರಸ್ಟಿನ 9ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ಬಾಳಪ್ಪ ಹುಕ್ಕೇರಿ ಹಾಗೂ ಮೃತ್ಯಂಜಯ ದೊಡ್ಡವಾಡರ ಸಂಗೀತ ಸಂಯೋಜನೆಯ ಬೆಟಗೇರಿ ಕೃಷ್ಣಶರ್ಮರವರ ಗೀತೋತ್ಸವ ಸಮಾರಂಭ ಜರುಗಲಿದೆ. ಕಾರ್ಯಕ್ರಮದ […]

ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ  ವಿದ್ಯಾರ್ಥಿಗಳ  ಸಂಘ  ನೋಂದಣಿ  ಪ್ರತಿ

ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ ವಿದ್ಯಾರ್ಥಿಗಳ ಸಂಘ ನೋಂದಣಿ ಪ್ರತಿ

ಗುರುವಾರ, ನವೆಂಬರ 21st, 2013
ರಾಘವೇಂದ್ರ ಶ್ರೀಗಳ ಶೈಕ್ಷಣಿಕ ಕೊಡುಗೆ ಅಪಾರ

ರಾಘವೇಂದ್ರ ಶ್ರೀಗಳ ಶೈಕ್ಷಣಿಕ ಕೊಡುಗೆ ಅಪಾರ

ಬುಧವಾರ, ನವೆಂಬರ 13th, 2013
ಮಲ್ಲಾಡಿಹಳ್ಳಿ ಸ್ವಾಮೀಜಿಯಿಂದ ಭಾವೈಕ್ಯತೆ

ಮಲ್ಲಾಡಿಹಳ್ಳಿ ಸ್ವಾಮೀಜಿಯಿಂದ ಭಾವೈಕ್ಯತೆ

ಮಂಗಳವಾರ, ನವೆಂಬರ 12th, 2013
Malladihalli Students 2nd Alumni Meet September 28, 2013

Malladihalli Students 2nd Alumni Meet September 28, 2013

ರವಿವಾರ, ಸೆಪ್ಟೆಂಬರ 29th, 2013

 

ಗುರುವಂದನಾ ಸಪ್ತಾಹ ಸಮಾರೋಪ ಸಮಾರಂಭ

ಗುರುವಂದನಾ ಸಪ್ತಾಹ ಸಮಾರೋಪ ಸಮಾರಂಭ

ಗುರುವಾರ, ಸೆಪ್ಟೆಂಬರ 26th, 2013
ಮಲ್ಲಾಡಿಹಳ್ಳಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಲ್ಲಾಡಿಹಳ್ಳಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸೋಮವಾರ, ಸೆಪ್ಟೆಂಬರ 16th, 2013

ಮಲ್ಲಾಡಿಹಳ್ಳಿ: ಇತ್ತೀಚಿಗೆ ನಡೆದ ಹೊಳಲ್ಕೆರೆ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಅನಾಥಸೇವಾಶ್ರಮ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದವರಿಗೆ ಏರ್ಪಡಿಸಿದ ಸನ್ಮಾನ ಸಮಾರಂಭದಲ್ಲಿ ಪದವಿಪೂರ್ವ ಕಾಲೇಜಿನ ಟಿ.ಎಚ್.ಗುಡ್ಡಪ್ಪ ಮಾತನಾಡುತ್ತಾ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸುವುದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗುತ್ತಾರೆಂದು ನುಡಿದರು. ಬಾಲಕೀಯರ ವಿಭಾಗದಲ್ಲಿ ಖೋಖೋ, ವಾಲಿಬಾಲ್ ಟೆನ್ನಿಕಾಯಿಟ್ ಇವುಗಳಲ್ಲಿ ಪ್ರಥಮ ಸ್ಥಾನಗಳಿಸಿದರು. ಬಾಲ್‌ಬ್ಯಾಡ್ಮಿಂಟನ್, ಷಾಟ್‌ಪುಟ್‌ಥ್ರೋ, ಡಿಸ್ಕಸ್‌ನಲ್ಲಿ ದ್ವಿತೀಯ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.      ಬಾಲಕೀಯರ ವಿಭಾಗದಲ್ಲಿ ಖೋಖೋ(ಜಂಟಿ-ಪ್ರಥಮ), ಪುಟ್‌ಬಾಲ್, […]