ಸುದ್ದಿಗಳು

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

ಉತ್ತಮ ನಾಗರೀಕರಾಗಲು ಸಾಮಾಜಿಕ ಪ್ರಜ್ಞೆ ಅವಶ್ಯ

ಉತ್ತಮ ನಾಗರೀಕರಾಗಲು ಸಾಮಾಜಿಕ ಪ್ರಜ್ಞೆ ಅವಶ್ಯ

ಬುಧವಾರ, ಮೇ 22nd, 2013

ಮಲ್ಲಾಡಿಹಳ್ಳಿ: ಉತ್ತಮ ನಾಗರೀಕರಾಗಲು ಸಾಮಾಜಿಕ ಪ್ರಜ್ಞೆ ಅವಶ್ಯ ಎಂದು ಅನಾಥಸೇವಾಶ್ರಮದ ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ ನುಡಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ ಎಸ್.ಎಸ್.ಬಿ.ಎಸ್. ಡಿ.ಇಡಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಪೌರತ್ವ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ ಸಮಾಜದಲ್ಲಿ ಸಾಮಾಜಿಕ ಪ್ರಜ್ಞೆ ಕಡಿಮೆ ಇದ್ದು ಇಂತಹ ಶಿಬಿರಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವುದರಿಂದ ಅದು ವೃದ್ಧಿಯಾಗುತ್ತದೆ ಎಂದರು.ಇಂದಿನ ಯುವಜನತೆ ಆಧುನಿಕ ಸಂಸ್ಕೃತಿಗೆ ಮಾರು ಹೋಗಿ ದುಶ್ಚಟಗಳಿಗೆ ಬಲಿಯಾಗುತ್ತಿದ್ದು ತಮ್ಮ ಜೀವನವನ್ನು ಜೊತೆಯಲ್ಲಿ ಸಮಾಜದ ಅವನತಿಗೆ ಕಾರಣವಾಗುತ್ತಿದ್ದಾರೆ. ಹಾಗೆಯೇ ಅಂದು ಒಬ್ಬ ಶಿಕ್ಷಕ ಪುರದ ಒಂದು […]

ಧ್ಯಾನಮಂದಿರ ಲೋಕಾರ್ಪಣೆ

ಧ್ಯಾನಮಂದಿರ ಲೋಕಾರ್ಪಣೆ

ರವಿವಾರ, ಮಾರ್ಚ 10th, 2013

ದೇಣಿಗೆ ಪತ್ರ

ಸೋಮವಾರ, ಫೆಬ್ರವರಿ 11th, 2013

ಅನಂತ ನಮಸ್ಕಾರಗಳು, ತಮ್ಮ ಕೃಪಾಶೀರ್ವಾದದ ಬಲದಿಂದ ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮವು ನಿರಂತರ ಪ್ರಗತಿಯನ್ನು ಸಾಧಿಸುತ್ತ ಮನ್ನಡೆದಿದೆ. ದಾನ ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಲಭ್ಯವಾಗುವ ಆದಾಯವನ್ನು ಜತನ ಮಾಡಿಕೊಂಡು ಕಾಳಜಿಯಿಂದ ಬಳಸುತ್ತ ಬಂದುದರಿಂದ ಕನಿಷ್ಠ 5-6 ಕೋಟಿ ಮೊತ್ತದ ಕಟ್ಟಡ ಕಾಮಗಾರಿಗಳು ಆಶ್ರಮದ ಆವರಣದಲ್ಲಿ ಮತ್ತು ಆಶ್ರಮದ ಬೇರೆ ಊರಿನಲ್ಲಿಯ ಶಾಲಾ ಆವರಣಗಳಲ್ಲಿ ಇತ್ತೀಚೆಗೆ ಏರ್ಪಟ್ಟಿವೆ. ಆಶ್ರಮದ ಆವರಣದಲ್ಲಿ ಶಿಕ್ಷಣ ಕಾಲೇಜು, ಐ.ಟಿ.ಐ., ಆಯುರ್ವೇದ ಮಹಾವಿದ್ಯಾಲಯ, ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆ ಮತ್ತು ಪದವಿ ಪೂರ್ವ ವಿಜ್ಞಾನ ಕಾಲೇಜು, ಇವಿಷ್ಟು […]

ತಿರುಕನೂರಿನಲ್ಲಿ ರಂಗದಾಸೋಹ - 10

ತಿರುಕನೂರಿನಲ್ಲಿ ರಂಗದಾಸೋಹ – 10

ಬುಧವಾರ, ಜನವರಿ 2nd, 2013
ನಿರಂತರ ಅಭ್ಯಾಸದಿಂದ ಉನ್ನತ ಸ್ಥಾನ ಪಡೆಯಬಹುದು

ನಿರಂತರ ಅಭ್ಯಾಸದಿಂದ ಉನ್ನತ ಸ್ಥಾನ ಪಡೆಯಬಹುದು

ಬುಧವಾರ, ಅಕ್ತೂಬರ 3rd, 2012

ಮಲ್ಲಾಡಿಹಳ್ಳಿ: ನಿರಂತರ ಅಭ್ಯಾಸದಿಂದ ಉನ್ನತ ಸ್ಥಾನಪಡೆಯಬಹುದು ಎಂದು ಭಾರತೀಯ ಜೀವ ವಿಮಾ ನಿಗಮ ಶಿವಮೊಗ್ಗ ವಿಭಾಗದ ಪ್ರಾಂಶುಪಾಲ ನಾಗರಾಜ್ ನುಡಿದರು. ಅವರು ಅನಾಥಸೇವಾಶ್ರಮದಲ್ಲಿ ಏರ್ಪಡಿಸಲಾಗಿದ್ದ ಭಾರತೀಯ ಜೀವವಿಮಾ ನಿಗಮದ ಸಹಯೋಗದೊಂದಿಗೆ ಸ್ಥಾಪಿಸಲಾದ ಸೋಲಾರ್ ಲೈಟಿಂಗ್ ಘಟಕ ಉದ್ಘಾಟಿಸಿ ಮಾತನಾಡಿದರು. ಸ್ವಾಮೀಜಿಯವರು ಸ್ಥಾಪಿಸಿದ ಆಶ್ರಮದಲ್ಲಿ ಅಭ್ಯಾಸ ಮಾಡುತ್ತಿರುವುದು ವಿದ್ಯಾರ್ಥಿಗಳ ಪುಣ್ಯದ ಕೆಲಸ ಇಲ್ಲಿ ಅಭ್ಯಾಸ ಮಾಡಿದವರು ಉನ್ನತ ಸ್ಥಾನಕ್ಕೇರಿದಾಗ ಆಶ್ರಮಕ್ಕೆ ಕೊಡುಗೆ ನೀಡುವುದರ ಮೂಲಕ ಆಶ್ರಮದ ಬೆಳವಣಿಗೆಗೆ ಸಹಕರಿಸಬೇಕು ಎಂದು ತಿಳಿಸಿದರು. ಸೆಲ್ಕೋ ಸೋಲಾರ್ ಲೈಟ್ ಅಸಿಸ್ಟೆಂಟ್ ಜನರಲ್ […]

ಗಾಂಧೀಜಿಯವರ ಆದರ್ಶ ಇಂದಿಗೂ ಪ್ರಸ್ತುತ

ಗಾಂಧೀಜಿಯವರ ಆದರ್ಶ ಇಂದಿಗೂ ಪ್ರಸ್ತುತ

ಮಂಗಳವಾರ, ಅಕ್ತೂಬರ 2nd, 2012

ಗಾಂಧೀಜಿಯವರ ಆದರ್ಶ ಇಂದಿಗೂ ಪ್ರಸ್ತುತವಾಗಿದ್ದು ಅವರ ಕೃತಿಗಳನ್ನು ನಿರಂತರವಾಗಿ ಓದುವುದರಿಂದ ಸಮಾಜಿಕವಾಗಿ, ಶೈಕ್ಷಣಿಕವಾಗಿ ಬದಲಾಗಬಹುದು ಎಂದು ಭಾರತೀಯ ಜೀವ ವಿಮಾ ನಿಗಮದ ಸೀನಿಯರ್ ಡಿವಿಜನಲ್ ಮ್ಯಾನೇಜರ್ ಜೆ.ಎಂ.ಯೋಗಾನಂದ ಮೂರ್ತಿ ನುಡಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಏರ್ಪಡಿಸಿದ್ದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ಮಲ್ಲಾಡಿಹಳ್ಳಿ ಸ್ವಾಮೀಜಿಯವರು ಗಾಂಧೀಜಿಯವರಿಂದ ಪ್ರೇರಿತವಾಗಿದ್ದು ಇಂತಹ ಆಶ್ರಮವನ್ನು ಕಟ್ಟಲಿಕ್ಕೆ ಸಾಧ್ಯವಾಗಿದೆ. ಗಾಂಧೀಜಿಯವರ ಮತ್ತು ರಾಘವೇಂದ್ರ ಸ್ವಾಮೀಜಿಯವರ ಸರಳತೆಯ ಕೆಲವು ಅಂಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡಾಗ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ […]

ಸೋಲಾರ್ ಲೈಟಿಂಗ್ ಘಟಕದ ಉದ್ಘಾಟನಾ ಸಮಾರಂಭ

ಸೋಲಾರ್ ಲೈಟಿಂಗ್ ಘಟಕದ ಉದ್ಘಾಟನಾ ಸಮಾರಂಭ

ಶನಿವಾರ, ಸೆಪ್ಟೆಂಬರ 29th, 2012
ಗುರುವಂದನಾ ಸಪ್ತಾಹದ ಸಮಾರೋಪ ಸಮಾರಂಭ

ಗುರುವಂದನಾ ಸಪ್ತಾಹದ ಸಮಾರೋಪ ಸಮಾರಂಭ

ಸೋಮವಾರ, ಸೆಪ್ಟೆಂಬರ 24th, 2012

Urge From Malladihalli Old Students Association

ಬುಧವಾರ, ಸೆಪ್ಟೆಂಬರ 12th, 2012
"Best Principal Performance Award-2012" awarded to Sri Ravishankar

“Best Principal Performance Award-2012” awarded to Sri Ravishankar

ಸೋಮವಾರ, ಆಗಸ್ತು 27th, 2012

Health and Education Development Association, New Delhi gives the “Best Principal Performance Award – 2012 for the achievement and contributions in the field of Education. Principal of Sri Raghavendra B.Ed College, Malladihalli Sri Ravishankar awarded on 27-08-2012 at Speaker Hall, New Delhi.Sri Harish Rawath, Union Minister of State for Parlimentary Affairs, Govt. of India; Sri […]