ಸುದ್ದಿಗಳು

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

ಮಲ್ಲಾಡಿಹಳ್ಳಿಯಲ್ಲಿ ಎನ್.ಸಿ.ಸಿ. ಕೆಡೆಟ್‍ಗಳ ಯೋಗ ಪ್ರದರ್ಶನ

ಮಂಗಳವಾರ, ಜೂನ್ 21st, 2016

ಮಲ್ಲಾಡಿಹಳ್ಳಿ, 21-06-2016
ಮಲ್ಲಾಡಿಹಳ್ಳಿಯಲ್ಲಿ ಜೂನಿಯರ್ ಎನ್.ಸಿ.ಸಿ ಕೆಡೆಟ್‍ಗಳು ಹಾಗೂ ಸೀನಿಯರ್ ಎನ್.ಸಿ.ಸಿ ಕೆಡೆಟ್‍ಗಳು ಯೋಗ ಪ್ರದರ್ಶನ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಟಿ.ಎಚ್.ಗುಡ್ಡಪ್ಪ ಮಾತನಾಡಿ ಎನ್.ಸಿ.ಸಿ ವಿಭಾಗಗಳ 400ಕ್ಕೂ ಹೆಚ್ಚು ಕೆಡೆಟ್‍ಗಳು ಒಂದೇ ವೇದಿಕೆಯಲ್ಲಿ ವಿಶ್ವಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ. ವಿವಿಧ ರೀತಿಯ ಯೋಗಾಸನಗಳ ಅಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಸದೃಡತೆಯನ್ನು ತಂದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಸೀನಿಯರ್ ಬೆಟಾಲಿಯನ್ ಕಮಾಂಡರ್ ಎಚ್.ಟಿ.ರಮೇಶ್ ಹಾಗೂ ಜ್ಯೂನಿಯರ್ ಬೆಟಾಲಿಯನ್ ಕಮಾಂಡರ್ ಹಾರೋಮಠ್ ಹಾಗೂ ಇತರೆ ಎನ್.ಸಿ.ಸಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.