News and Events

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

MALLADIHALLI OLD STUDENTS MEET ON SATUDAY 28TH 2013-BANGALORE

Thursday, September 26th, 2013

ಮಲ್ಲಾಡಿಹಳ್ಳಿ ಆಶ್ರಮದ ವಿದ್ಯಾರ್ಥಿಗಳಲ್ಲಿ ಒಂದು ವಿನಂತಿ ದಿನಾಂಕ 2 8 -9 -2013 ರಂದು ರವಿಂದ್ರ ಕಲಾಕ್ಷೇತ್ರದ ಆವರಣದಲ್ಲಿ ಹಳೆಯ ವಿದ್ಯರ್ಥಿಗಳೆಲ್ಲ ಸೇರುವುದೆಂದು ನಿಶ್ಚಯಿಸಿರುತ್ತೇವೆ ಅದ್ದರಿಂದ ತಾವುಗಳೆಲ್ಲ ಸಾಯಂಕಾಲ 5 ಗಂಟೆಗೆ ಬಂದು ಯಶಸ್ವಿಗೊಳಿಸಬೇಕು ಚರ್ಚೆಯ ವಿಷಯ ೧) ಬರಿಗೈನಲ್ಲಿ ಬಂದು ಸೇವೆಯ ಮಂತ್ರವನ್ನು ಜಪಿಸುತ್ತಾ ಸಮಾಜ ಸೇವಾ ಕೈಂಕರ್ಯದಲ್ಲಿ ಕೊನೆಯುಸಿರಿರುವವರೆಗೂ ತಮ್ಮನ್ನು ತೊಡಗಿಸಿಕೊಂಡ. ಕೇವಲ ಭಿಕ್ಷೆಯಿಂದ-ಜೋಳಿಗೆಯ ಸಹಾಯದಿಂದ ಕೋಟ್ಯಂತರ ರೂಪಾಯಿಗಳ ಮೌಲ್ಯದ ಆಶ್ರಮವನ್ನು ಸರ್ವತೋಮುಖವಾಗಿ ಬೆಳೆಸಿ ಸಮಾಜಕ್ಕೆ ಆರ್ಪಿಸಿ ಹೇಗೆ ಬಂದರೋ ಹಾಗೆ ಬರಿಗೈಯಲ್ಲಿ ತೆರಳಿದ ಆ ತ್ಯಾಗಜೀವಿಗೆ-ಅವರಿಗೆ ಜೊತೆಯಾಗಿ ನಿಂತು ದುಡಿದ ಆ ಪುಣ್ಯಚೇತನಕ್ಕೆ ನಾವೇನು ಕೊಡಬಲ್ಲೆವು? ೧ ) ಭಕ್ತಿಪೂರ್ವಕ ನಮನ. ೨) ಆಗು ಇಂದು ಮತ್ತು ಮುಂದೆಯೂ ಓದಲಿರುವ ವಿದ್ಯಾರ್ಥಿ ಗಳಿಗೆ ನಮ್ಮ ಕೈಲಾದಷ್ಟು ಸಹಾಯ ೩) ಆಶ್ರಮದ ಎಲ್ಲ ಗುರುಗಳಿಗೂ ನಮನ ಅದ್ದರಿಂದ ಇದೆ ಶನಿವಾರ ಬನ್ನಿ , ನಿಮ್ಮ ಅನಿಸಿಕೆಯನ್ನು ಚರ್ಚೆ ಮಾಡಿ ! ಇಂದ ಮಲ್ಲಾಡಿಹಳ್ಳಿ ಹಳೇ ವಿದ್ಯಾರ್ಥಿಗಳ ಸಂಘ ಆಗು ಅನಾಥ ಸೇವಾಶ್ರಮ ಟ್ರಸ್ಟ್ , ಮಲ್ಲಾಡಿಹಳ್ಳಿ. www.mallidihalliast.com ಹೆಚ್ಚಿನ ವಿವರಗಳಿಗೆ 9900569550 9886360237 9480455604